ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಮರಕಡ 14 ನೆ ವಾರ್ಡಿನಲ್ಲಿ ವಿಮಾನ ನಿಲ್ದಾಣ ರಸ್ತೆಗೆ ತಡೆ ಗೋಡೆ ಹಾಗೂ ಫುಟ್ ಪಾತ್ ನಿರ್ಮಾಣಕ್ಕೆ ಪಾಲಿಕೆಯ ಪ್ರೀಮಿಯಂ ಎಫ್. ಎ .ಆರ್ ನಿಧಿಯಿಂದ ಮತ್ತು ಸಾಮಾನ್ಯ ನಿಧಿಯಿಂದ 3.96 ಕೋಟಿ ಅನುದಾನದಲ್ಲಿ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಗುದ್ದಲಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಪಾಲಿಕೆಯ ಮೇಯರ್ ಶ್ರೀ ಪ್ರೇಮಾನಂದ ಶೆಟ್ಟಿ ಉಪಮೇಯರ್ ಶ್ರೀಮತಿ ಸುಮಂಗಲ ರಾವ್ , ಮ.ನ.ಪಾ.ಸದಸ್ಯರಾದ ಲೋಹಿತ್ ಅಮೀನ್, ಶರತ್ ಕುಂಜತ್ ಬೈಲ್ , ಭಾಜಪ ಮಂಗಳೂರು ಉತ್ತರದ ಅಧ್ಯಕ್ಷರಾದ ಶ್ರೀ ತಿಲಕ್ ರಾಜ ಕೃಷ್ಣಾಪುರ, ಪಕ್ಷದ ಪ್ರಮುಖರಾದ ಕಿಶೋರ್ ರೈ, ಹರೀಶ್ ಶೆಟ್ಟಿ ಪ್ರೇಮಾನಂದ ರಾವ್, ಗೌತಮ್ ಬಾಯಾಡಿ ,ಮಲ್ಲಿಕಾ, ಸಪ್ನ ,ವೀಣಾ,ಶ್ವೇತಾ , ಯಶವಂತ್ ,ಸುನಿಲ್ ,ಚಂದ್ರಶೇಖರ್, ನಾರಾಯಣ ,ನಿತೇಶ್ ಶ್ರೀನಿವಾಸ್ ಮತ್ತು ಪಕ್ಷದ ಕಾರ್ಯಕರ್ತರು ಹಾಗೂ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ