ರಾಜ್ಯ ಮತ್ತು ಕೇಂದ್ರದ ನಡುವೆ ತೆರಿಗೆ ವಿಚಾರದಲ್ಲಿ ಗದ್ದಲ ನಡೆಯುತ್ತಿದೆ. ದಕ್ಷಿಣ ಭಾರತ ರಾಜ್ಯಗಳ ಹಣವನ್ನು ಉತ್ತರ ಭಾರತ ರಾಜ್ಯಗಳಿಗೆ ನೀಡುತ್ತಿದ್ದಾರೆ ಎಂದು ಮೋದಿ ಸರ್ಕಾರದ ಮೇಲೆ ಕಾಂಗ್ರೆಸ್ ಆರೋಪಿಸುತ್ತಿದೆ. ಇದರ ನಡುವೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಅವರು ತಮ್ಮ ಸಾಮಾಜಿಕ ಜಾಲತಾಣ ಖಾತೆಯ ಮೂಲಕ ಸ್ಪೋಟಕ ಹೇಳಿಕೆ ನೀಡಿದ್ಧಾರೆ.
ತಮ್ಮ ಫೇಸ್ ಬುಕ್ ಖಾತೆಯಲ್ಲಿ “ಈ ಆರ್ಥಿಕ ವರ್ಷದಿಂದ ಹಿಂದುಗಳು ಕಟ್ಟಿರುವ ತೆರಿಗೆ ಹಣ ಹಿಂದುಗಳ ಅಭಿವೃದ್ಧಿಗೆ ಮಾತ್ರ ಉಪಯೋಗ ಆಗಬೇಕು. ಹಿಂದುಗಳು ಕಟ್ಟಿದ ತೆರಿಗೆ ಹಣ ಬೇರೆ ಧರ್ಮದ ಜನರಿಗೆ ಸೇರುವುದು ಹಿಂದುಗಳಿಗೆ ಆಗುವ ಅನ್ಯಾಯ” ಎಂಬುದಾಗಿ ಬರೆದುಕೊಂಡಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರ ದಕ್ಷಿಣ ಭಾರತ ಉತ್ತರ ಭಾರತ ಎಂದು ಜನರ ತೆರಿಗೆಯ ದುಡ್ಡನ್ನು ವಿಭಜನೆ ಮಾಡುತ್ತಿದ್ದು ಇದಕ್ಕೆ ದೇಶದೆಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ಸರ್ಕಾರದ ಈ ನಡೆಯು, ಹಲವಾರು ಕಂದಕಗಳನ್ನು ಸೃಷ್ಟಿ ಮಾಡಿದೆ. ಹಿಂದೂಗಳ ಹಣವನ್ನು ಹಿಂದುಗಳಿಗೆ ಉಪಯೋಗಿಸಿ ಎಂದು ಪ್ರತಿಪಾದಿಸುವ ಮೂಲಕ ಶಾಸಕ ಹರೀಶ್ ಪೂಂಜಾ ಅವರು ಕಾಂಗ್ರೆಸ್ ಸರ್ಕಾರದ ನಡೆಗೆ ಸಡ್ಡು ಹೊಡೆದಿದ್ದಾರೆ.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ