ದಕ್ಷಿಣ ಕನ್ನಡ ಜಿಲ್ಲಾ ಎಸ್.ಸಿ.ಮೋರ್ಚಾ ವತಿಯಿಂದ ನಾಡೋಜ ಕವಿ ದಿವಂಗತ ಡಾ.ಸಿದ್ದಲಿಂಗಯ್ಯ ಅವರ ನೆನಪಿನಲ್ಲಿ ನಡೆದ ಕವನ ಸ್ಪರ್ಧೆಯ ಫಲಿತಾಂಶ ಘೋಷಿಸುವ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ. ಭಾಗವಹಿಸಿದರು.
ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷರು ವಿನಯ ನೇತ್ರ, ಪ್ರಮುಖರಾದ ಪ್ರಭಾಮಾಲಿನಿ. ಕಸ್ತೂರಿ ಪಂಜ, ಮಂಗಳ ಆಚಾರ್ಯ, ದಿನೇಶ ಅಮುಟುರು, ತೀರ್ಪುಗಾರರಾದ ಡಾ.ವಸಂತ ಕುಮಾರ್, ರತ್ನಾವತಿ ಬೈಕಾಡಿ ಉಪಸ್ಥಿತರಿದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ