Notice: Function _load_textdomain_just_in_time was called incorrectly. Translation loading for the og domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121

Notice: Function _load_textdomain_just_in_time was called incorrectly. Translation loading for the wp-post-author domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121
2021 – Page 5 – I am BJP
May 8, 2025

Year: 2021

ಕಾಫಿ ಬೆಳೆಗಾರರ ಸಮಸ್ಯೆಗಳಿಗೆ ಕೇಂದ್ರ ಹಣಕಾಸು ಸಚಿವರಿಂದ ಸಕಾರಾತ್ಮಕ ಸ್ಪಂದನೆ: ಸಿ.ಟಿ.ರವಿ

ಬೆಂಗಳೂರು: ಕಾಫಿ ಬೆಳೆಗಾರರು ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ಮಾಡಿರುವ ಬಡ್ಡಿಯನ್ನು ಮನ್ನಾ ಮಾಡಬೇಕು ಎಂದು ರಾಷ್ಟ್ರೀಕೃತ ಬ್ಯಾಂಕುಗಳಿಗೆ ಸೂಚಿಸಬೇಕು ಎಂದು ಕೇಂದ್ರ

ಪಾಂಡಿಚೇರಿಯಲ್ಲಿ ಬಿಜೆಪಿಗೆ ರಾಜ್ಯಸಭಾ ಸ್ಥಾನ ಖಚಿತ – ಉಸ್ತುವಾರಿ ನಿರ್ಮಲ್‍ಕುಮಾರ್ ಸುರಾನಾ ವಿಶ್ವಾಸ

ಬೆಂಗಳೂರು: ಪಾಂಡಿಚೇರಿಯ ಬಿಜೆಪಿ ರಾಜ್ಯಸಭಾ ಅಭ್ಯರ್ಥಿಯಾಗಿ ಶ್ರೀ ಸೆಲ್ವಗಣಪತಿ ಅವರು ಇಂದು ನಾಮಪತ್ರ ಸಲ್ಲಿಸಿದರು. ಪಾಂಡಿಚೇರಿ ಮುಖ್ಯಮಂತ್ರಿ ಶ್ರೀ ರಂಗಸ್ವಾಮಿ,

ಹಂಪಿಯಲ್ಲಿನ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವ ಆನಂದ್ ಸಿಂಗ್

ಬೆಂಗಳೂರು : ವಿಕಾಸಸೌಧದಲ್ಲಿ ವಿಶ್ವ ಪರಂಪರಿಕ ಪ್ರವಾಸಿ ತಾಣವಾದ ಹಂಪಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತು ಪ್ರಗತಿ ಪರಿಶೀಲನಾ ಸಭೆ

ರಾಜ್ಯದಲ್ಲಿ ಮತಾಂತರ ನಿಷೇಧ ಕಾಯಿದೆ ಜಾರಿಗೆ ಚಿಂತನೆ: ಗೃಹ ಸಚಿವ ಆರಗ ಜ್ಞಾನೇಂದ್ರ 

ಬೆಂಗಳೂರು : ರಾಜ್ಯದಲ್ಲಿ ಬಲವಂತದ ಹಾಗೂ ಆಮಿಷವೊಡ್ಡಿ ಮತಾಂತ ರ ನಡೆಸುತ್ತಿರುವ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ, “ಮತಾಂತರ ನಿಷೇಧ’ ಕಾಯಿದೆಯೊಂದನ್ನು

ರಾಜ್ಯ ವಿಧಾನಸಭಾ ಚುನಾವಣೆ ಸವಾಲಾಗಿ ಸ್ವೀಕರಿಸಲು ಯಡಿಯೂರಪ್ಪ ಸಲಹೆ

ಬೆಂಗಳೂರು: ಲೋಕಸಭಾ ಚುನಾವಣೆ ಬಿಜೆಪಿಗೆ ದೊಡ್ಡ ಸವಾಲಲ್ಲ. ನಾವು ಗರಿಷ್ಠ ಸ್ಥಾನದೊಂದಿಗೆ ಗೆಲ್ಲಲಿದ್ದೇವೆ. ರಾಜ್ಯದಲ್ಲಿ ಕಾಂಗ್ರೆಸ್ ಎದ್ದು ಕುಳಿತಿದೆ. ಆದ್ದರಿಂದ

ಶಿವಾರಪಟ್ಟಣದಲ್ಲಿ 10 ಕೋಟಿ ವೆಚ್ಚದ ಶಿಲ್ಪಕಲಾ ಕೇಂದ್ರ – ಸಚಿವ ಸುನಿಲ್ ಕುಮಾರ್

ಬೆಂಗಳೂರು : ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಶಿವಾರಪಟ್ಟಣ ಗ್ರಾಮದಲ್ಲಿ ಅಮರಶಿಲ್ಪಿ ಜಕಣಾಚಾರಿ ಶಿಲ್ಪಕಲಾ ಕೇಂದ್ರವನ್ನು ಹತ್ತು ಕೋಟಿ ವೆಚ್ಚದಲ್ಲಿ

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಜೀವನ, ಸಾಧನೆ – ಪ್ರಚಾರ ವಾಹನಕ್ಕೆ ಚಾಲನೆ

ಬೆಂಗಳೂರು: ಜನಪರ ಕಾರ್ಯಕ್ರಮಗಳ ಮೂಲಕ ವಿಶ್ವವಂದ್ಯ ನಾಯಕರಾಗಿ ಹೊರಹೊಮ್ಮಿರುವ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ 71 ನೇ ಜನ್ಮದಿನದ