Notice: Function _load_textdomain_just_in_time was called incorrectly. Translation loading for the og domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121

Notice: Function _load_textdomain_just_in_time was called incorrectly. Translation loading for the wp-post-author domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121
2022 – Page 9 – I am BJP
May 9, 2025

Year: 2022

ಸೆ. 10 ರಂದು ದೊಡ್ಡಬಳ್ಳಾಪುರದಲ್ಲಿ ಜನಸ್ಪಂದನಕ್ಕೆ 3 ಲಕ್ಷ ಜನ – ಡಾ|| ಕೆ. ಸುಧಾಕರ್

ಬೆಂಗಳೂರು: ಬಿಜೆಪಿ ರಾಜ್ಯ ಸರಕಾರದ 3 ವರ್ಷಗಳ ಸಾರ್ಥಕ ಸೇವೆ ಮತ್ತು ಸಬಲೀಕರಣದ ಕಾರ್ಯದ ಹಿನ್ನೆಲೆಯಲ್ಲಿ ಜನಸ್ಪಂದನ ಕಾರ್ಯಕ್ರಮವು ಸೆ.10ರಂದು

ನಕಲುಕೋರರಿಗೆ ಕೃಷಿ ಅಧಿಕಾರಿಗಳು ಸಿಂಹಸ್ವಪ್ನವಾಗಬೇಕು :  ಖಡಕ್ ಸೂಚನೆ ನೀಡಿದ ಕೃಷಿ ಸಚಿವ ಬಿ. ಸಿ. ಪಾಟೀಲ್

ಬೆಳಗಾವಿ‌ : ರೈತರಿಗೆ ಮೋಸಮಾಡುವ ನಕಲುಕೋರರಿಗೆ ಕೃಷಿ ಇಲಾಖಾಧಿಕಾರಿಗಳು ಸಿಂಹಸ್ವಪ್ನವಾಗಬೇಕು ಎಂದು ಕೃಷಿ ಸಚಿವರೂ ಆಗಿರುವ ಚಿತ್ರದುರ್ಗ ಮತ್ತು ಗದಗ

ದೇಶದ 20 ಕೋಟಿ ಮನೆಗಳ ಮೇಲೆ ತ್ರಿವರ್ಣಧ್ವಜ ಹಾರಾಟ – ಸಚಿವ ಗೋವಿಂದ ಕಾರಜೋಳ

ಬೆಂಗಳೂರು: ಬ್ರಿಟಿಷರ ದುರಾಡಳಿತವನ್ನು ಅಂತ್ಯಗೊಳಿಸಲು ಮತ್ತು ದೇಶಕ್ಕೆ ಸ್ವಾತಂತ್ರ್ಯ ಪಡೆಯಲು ಮಹಾತ್ಮ ಗಾಂಧೀಜಿ ಅವರ ನೇತೃತ್ವದಲ್ಲಿ ನಡೆದ ಸ್ವಾತಂತ್ರ್ಯ ಚಳವಳಿಯಲ್ಲಿ

1 ಕೋಟಿ ಮನೆಗಳಲ್ಲಿ ರಾಷ್ಟ್ರಧ್ವಜ ಹಾರಿಸುವ ಗುರಿ – ಸಚಿವ ಡಾ. ಅಶ್ವತ್ಥನಾರಾಯಣ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆಯೋಜಿಸಲಾಗಿದ್ದ ಯುವಜನ ಮಹೋತ್ಸವ ಅತ್ಯದ್ಭುತ ಯಶಸ್ಸನ್ನು ಕಂಡಿತು. ಮೈಸೂರು ವಿಶ್ವವಿದ್ಯಾಲಯದಿಂದ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ

ಎಲ್ಲ ಜಿಲ್ಲೆಗಳಲ್ಲೂ ಜನೋತ್ಸವ ಆಚರಣೆ : ವಿ. ಸುನೀಲ್ ಕುಮಾರ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಬಿಜೆಪಿ ಸರಕಾರವು ಒಂದು ವರ್ಷವನ್ನು ಪೂರ್ಣಗೊಳಿಸುತ್ತಿರುವ ಸಂದರ್ಭದಲ್ಲಿ ನಾವು ರಾಜ್ಯಾದ್ಯಂತ

ದೇಶದ ಜನರ ದಿಕ್ಕು ತಪ್ಪಿಸುವ ಕಾಂಗ್ರೆಸ್ – ಮಹೇಶ್ ಟೆಂಗಿನಕಾಯಿ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣ ಮುಂದಿಟ್ಟು ಪ್ರತಿಭಟಿಸುವ ಮೂಲಕ ಕಾಂಗ್ರೆಸ್ ಪಕ್ಷದವರು ದೇಶದ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ

ಕಾಂಗ್ರೆಸ್ ಪಕ್ಷ ವಿನಾಶದತ್ತ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಕಾಂಗ್ರೆಸ್ ಪಕ್ಷ ವಿನಾಶದತ್ತ ನಡೆದಿದೆ. ರಾಹುಲ್ ಗಾಂಧಿಯವರು ಸಿದ್ದರಾಮೋತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದರೆ ಆ ಪಕ್ಷ ಎಷ್ಟು ದುರ್ಬಲವಾಗಿದೆ ಎಂಬುದನ್ನು