og
domain was triggered too early. This is usually an indicator for some code in the plugin or theme running too early. Translations should be loaded at the init
action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121wp-post-author
domain was triggered too early. This is usually an indicator for some code in the plugin or theme running too early. Translations should be loaded at the init
action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121ಶಾಸಕ ಹರೀಶ್ ಪೂಂಜರ ಅವರು ಸುಮಾರು 2 ಕೋಟಿ ಮೊತ್ತದ ರಸ್ತೆ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿರುವುದು ಇಳಂತಿಳ ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದೆ. ಬೆಳ್ತಂಗಡಿ ತಾಲ್ಲೂಕಿನ ಮೂಲೆ ಮೂಲೆಗೆ ರಸ್ತೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಬೆಳ್ತಂಗಡಿಯ ಶ್ರಮಿಕನಿಗೆ ಇಳಂತಿಳ ಗ್ರಾಮಸ್ಥರು ಕೃತಜ್ಞತೆ ಸಲ್ಲಿಸಿದ್ದಾರೆ.
]]>ಮನಪಾ ವ್ಯಾಪ್ತಿಯ ಸುರತ್ಕಲ್ ವಾರ್ಡ್ 2 ರಲ್ಲಿ ಸುಮಾರು 1.30 ಕೋಟಿ ರೂ. ವೆಚ್ಚದಲ್ಲಿ ವಿವಿಧ ಕಾಂಕ್ರಟೀಕರಣ ಕಾಮಗಾರಿ ಉದ್ಘಾಟನೆ ಹಾಗೂ ಮೂರು ಹೊಸ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ಅವರು ಸೋಮವಾರ ನೆರವೇರಿಸಿ ಮಾತನಾಡಿದರು.
ಈ ಸಂದರ್ಭ ಮಾತನಾಡಿದ ಅವರು ಕೊರೊನಾ ಸಮಸ್ಯೆ ನಡುವೆಯೂ ಅಭಿವೃದ್ಧಿ ಕಾರ್ಯಕ್ಕೆ ಬಂದ ಅನುದಾನದಲ್ಲಿ ನಿರಂತರವಾಗಿ ಕೆಲಸ ಕಾರ್ಯಗಳು ನಡೆಯುತ್ತಿವೆ. ವಾರ್ಡ್ 2ರಲ್ಲಿ ಈಗಾಗಲೇ ಜಲಸಿರಿ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಿದ್ದು ಇದೀಗ ಒಳ ಚರಂಡಿ, ಮಳೆ ನೀರು ಹರಿಯುವ ತೋಡಿನ ಕೆಲಸ, ರಸ್ತೆಗಳನ್ನು ಸುಸಜ್ಜಿತಗೊಳಿಸುವತ್ತಾ ಗಮನ ಹರಿಸಿದ್ದೇವೆ. ಸರಕಾರದಿಂದ ಬರುವ ವಿವಿಧ ಇಲಾಖೆಗಳ ಅನುದಾನವನ್ನು ಸಮರ್ಥವಾಗಿ ಸದ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದರು.
ಮನಾಪ ಸದಸ್ಯೆ ಶ್ವೇತಾ ಪೂಜಾರಿ, ಶಕ್ತಿ ಕೇಂದ್ರ ಪ್ರಮುಖರಾದ ಸುರೇಂದ್ರ ಸುವರ್ಣ,,ಸಹ ಪ್ರಮುಖರಾದ ರಾಕೇಶ್, ಬೂತ್ ಅಧ್ಯಕ್ಷರಾದ ಸಂತೋಷ್ ತಡಂಬೈಲ್, ಸಜಿತ್ ರಾಜ್, ರೇಖಾ, ವಿಠಲ್ ದಾಸ್ , ಜಗನ್ನಾಥ ಶೆಟ್ಟಿ, ಪಕ್ಷದ ಪ್ರಮುಖರಾದ ಸುಧಾಕರ್, ಅರುಣ, ಪ್ರಶಾಂತ್ ಶೆಟ್ಟಿ, ಲೋಕನಾಥ್, ಪದ್ಮನಾಭ, ವರು ಶೆಟ್ಟಿಗಾರ್, ಹಿತೇಶ್, ಪ್ರವೀಣ್, ಧನು, ಕಾರ್ಯಕರ್ತರು ಉಪಸ್ಥಿತರಿದ್ದರು.
]]>