og
domain was triggered too early. This is usually an indicator for some code in the plugin or theme running too early. Translations should be loaded at the init
action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121wp-post-author
domain was triggered too early. This is usually an indicator for some code in the plugin or theme running too early. Translations should be loaded at the init
action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121ಶ್ರೀ ನರೇಂದ್ರ ಮೋದಿ ಅವರ 20 ವರ್ಷಗಳ ರಾಜಕೀಯ, ಸಾಮಾಜಿಕ ಜೀವನದ ತುಣುಕುಗಳನ್ನು ನವ ಭಾರತ್ ಮೇಳದಲ್ಲಿ ಪ್ರದರ್ಶಿಸುವ ಡಿಜಿಟಲ್ ಎಲ್ಇಡಿ ವ್ಯಾನ್ ಇದಾಗಿದೆ. ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಅರುಣ್ ಕುಮಾರ್, ರಾಜ್ಯ ಸಚಿವರಾದ ಶ್ರೀ ಎಸ್.ಟಿ. ಸೋಮಶೇಖರ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸಿದ್ದರಾಜು, ಯುವ ಮೋರ್ಚಾ ರಾಷ್ಟ್ರೀಯ ಉಪಾಧ್ಯಕ್ಷರಾದ ಶ್ರೀ ಮಧುಕೇಶ್ವರ ದೇಸಾಯಿ ಅವರು ಈ ವ್ಯಾನ್ಗೆ ಚಾಲನೆ ನೀಡಿದರು.
ಶ್ರೀ ನರೇಂದ್ರ ಮೋದಿ ಅವರು ಜಾರಿಗೊಳಿಸಿದ ಜನಪರ- ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಇದು ಉತ್ತಮ ಕಾರ್ಯ ಎಂದು ಅತಿಥಿಗಳು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಅಜಿತ್ ಹೆಗ್ಡೆ, ಉಪಾಧ್ಯಕ್ಷರಾದ ಶ್ರೀ ವಸಂತ ಗೌಡ, ಕೋಶಾಧ್ಯಕ್ಷರಾದ ಶ್ರೀ ಅನಿಲ್ ಶೆಟ್ಟಿ, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಶ್ರೀ ಜಗದೀಶ್ ಚಂದ್ರ ಮತ್ತು ಶ್ರೀ ಪ್ರಶಾಂತ್ ಕೆ ವಿ, ಬೆಂಗಳೂರಿನ ಮೂರು ಜಿಲ್ಲೆಗಳ ಅಧ್ಯಕ್ಷರು, ಯುವ ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರಿನ ವಿವಿಧೆಡೆ ಸ್ವಚ್ಛತಾ ಕಾರ್ಯಕ್ರಮಗಳು, ಜೀವನ ಸಾಧನೆ ಕುರಿತು ಮಾಹಿತಿ ಕೊಡುವ ಕಾರ್ಯವನ್ನು ನಡೆಸಿದ್ದು, ಬಾಗಲಕೋಟೆ, ವಿಜಯಪುರ, ಬೀಳಗಿ ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ಈ ವಾಹನದ ಮೂಲಕ ತೆರಳಿ ಜನೋಪಯೋಗಿ ಕಾರ್ಯಕ್ರಮಗಳನ್ನು ಸಂಘಟಿಸಲಾಗುವುದು.
]]>